ಬ್ರೇಕಿಂಗ್ ನ್ಯೂಸ್
20-11-25 10:48 pm Mangalore Correspondent ಕರಾವಳಿ
ಪುತ್ತೂರು, ನ.20 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿಯ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್(29) ಮೃತ ಯುವಕ. ತನ್ನ ಮನೆಯಲ್ಲೇ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಚೇತನ್ ಜೀವಾಂತ್ಯ ಮಾಡಿಕೊಂಡಿದ್ದಾರೆ. ಪದವಿ ಮುಗಿಸಿ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಚೇತನ್ ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಈ ಬಗ್ಗೆ ಪುತ್ತೂರಿನ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಬುಧವಾರ ಶಿಕ್ಷಕಿಯಾಗಿರುವ ತಾಯಿಯನ್ನು ಕಾಲೇಜಿನ ವರೆಗೆ ಬಿಟ್ಟು ಬಂದಿದ್ದ ಚೇತನ್ ಮನೆಗೆ ಬಂದು ಸಾವಿಗೆ ಶರಣಾಗಿದ್ದಾನೆ.
ತಾಯಿ ಎಂದಿನಂತೆ ಮಧ್ಯಾಹ್ನ ದೂರವಾಣಿ ಕರೆ ಮಾಡಿದಾಗ ಮಗ ಕರೆ ಸ್ವೀಕರಿಸದೆ ಇದ್ದಾಗ ಮನೆಯ ಬಳಿ ಕೆಲಸ ಮಾಡುತ್ತಿದ್ದವರಿಗೆ ಕರೆ ಮಾಡಿದ್ದರು. ಮಗ ಕರೆ ಸ್ವೀಕರಿಸುತ್ತಿಲ್ಲ, ಸ್ವಲ್ಪ ವಿಚಾರಿಸಿ ಎಂದಿದ್ದರು. ಮನೆಯ ಬಳಿ ಬಂದಾಗ ಚಿಲಕ ಹಾಕಿದ್ದು ಕಿಟಕಿಯಿಂದ ನೋಡಿದಾಗ ಚೇತನ್ ಫ್ಯಾನಿಗೆ ನೇಣು ಬಿಗಿದು ನೇತಾಡಿರುವ ಸ್ಥಿತಿಯಲ್ಲಿರುವುದು ಕಂಡಿದೆ. ತಾಯಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 29-year-old young man suffering from mental depression died by suicide at his home in Noojibaltila, Kadaba taluk. The deceased has been identified as Chetan, son of D. Walter Rodrigues from Kodankeri in Noojibaltila.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am