ಬ್ರೇಕಿಂಗ್ ನ್ಯೂಸ್
29-12-20 02:10 pm Mangalore Correspondent ಕರಾವಳಿ
ಕಡಬ, ಡಿ.29: ಕಡಬ ತಾಲೂಕಿನ ಪಾಲ್ತಾಡಿ, ಬಂಬಿಲ, ಚೆನ್ನಾವರ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದೆ. ಚಿರತೆಯು ಹಾಡಹಗಲೇ ಕೋಳಿಯನ್ನು ಹಿಡಿದು ತಿನ್ನತೊಡಗಿದ್ದು ಜನರು ಪಟಾಕಿ ಸಿಡಿಸಿ, ಓಡಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಚಿರತೆ ಸಂಚಾರ ಕೇಳಿಬಂದಿತ್ತು. ಬಳಿಕ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ, ಅದನ್ನು ಹಿಡಿಯುವ ಕೆಲಸ ಆಗಿಲ್ಲ.

ಸೋಮವಾರ ಪುತ್ತೂರು ತಾಲೂಕಿನ ಸರ್ವೆ, ಎಲಿಯ ಪ್ರದೇಶದಲ್ಲಿ ಜನರಿಗೆ ಚಿರತೆ ಕಾಣ ಸಿಕ್ಕಿದೆ. ಎರಡು ದಿನಗಳ ಹಿಂದೆ ಬೆಳಗ್ಗೆ ಸುಮಾರು 5.30 ರ ವೇಳೆಗೆ ಬಂಬಿಲ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ವೇಳೆ ಚೆನ್ನಾವರ ಉಳ್ಳಾಕುಲು ದೈವಸ್ಥಾನದ ಬಳಿ ಚಿರತೆ ಹಲವರಿಗೆ ಗೋಚರಿಸಿದೆ. ಹೀಗಾಗಿ ಚಿರತೆ ಎಲ್ಲಿಂದ ಬರುತ್ತದೋ ಎಂಬ ಭಯದಲ್ಲಿ ಈ ಭಾಗದ ಜನರು ಕಾಲ ಕಳೆಯುತ್ತಿದ್ದಾರೆ.
Cheetah has been spotted several times this month in Kadaba settling people in fear to come out of houses
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm