ಬ್ರೇಕಿಂಗ್ ನ್ಯೂಸ್
21-11-25 10:03 pm Mangalore Correspondent ಕರಾವಳಿ
ಮಂಗಳೂರು, ನ.21 : ಸಂಸದ್ ಕ್ರೀಡಾ ಮಹೋತ್ಸವ ಪ್ರಯುಕ್ತ ನ.23ರಂದು ಮಂಗಳೂರು ನಗರದಲ್ಲಿ 'ನಮೋ ಚೆಸ್ ಟೂರ್ನಮೆಂಟ್' ಆಯೋಜಿಸಲಾಗಿದೆ. ನಗರದ ಯುಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಈ ನಮೋ ಚೆಸ್ ಟೂರ್ನಮೆಂಟ್ ನಡೆಯಲಿದೆ.
ಈಗಾಗಲೇ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು 500ಕ್ಕೂ ಹೆಚ್ಚು ಆಸಕ್ತರಿಂದ ನೋಂದಾವಣೆಯಾಗಿದ್ದು, ಸಬ್ ಜ್ಯೂನಿಯರ್ (U-10) Boys & Girls , ಜ್ಯೂನಿಯರ್ (U-15) Boys & Girls , ಓಪನ್ ಕೆಟಗರಿ ಈ ಮೂರು ವಿಭಾಗದಲ್ಲಿ ಟೂರ್ನಮೆಂಟ್ ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಅಂದು ಬೆಳಗ್ಗೆ 8ಕ್ಕೆ ತಪ್ಪದೇ ಕಡ್ಡಾಯವಾಗಿ ಹೆಸರು ನೋಂದಾಯಿಸಬೇಕಾಗಿದ್ದು, 8.30ಕ್ಕೆ ಕಾರ್ಯಕ್ರಮ ಉದ್ಘಾಟನಾ ಸಮಾರಂಭ ನಡೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತಕ್ಕಾಗಿ 'ಫಿಟ್ ಯುವ' ಪರಿಕಲ್ಪನೆಯಡಿ ಈ ಕ್ರೀಡಾ ಮಹೋತ್ಸವ ಆಯೋಜಿಸಲಾಗಿದೆ. ನ.23ರ ಬಳಿಕ ಪ್ರತಿ ವಾರವು ಸಂಸದ್ ಖೇಲ್ ಮಹೋತ್ಸವ ಅಂಗವಾಗಿ ವಾಲಿಬಾಲ್, ತ್ರೋಬಾಲ್, ಕುಸ್ತಿ, ಕಬಡ್ಡಿ, ಹಗ್ಗ ಜಗ್ಗಾಟ, ಕ್ರಿಕೆಟ್, ಬ್ಯಾಡ್ಮಿಂಟನ್ ಪಂದ್ಯಾಟಗಳನ್ನು ಆಯೋಜಿಸಲಾಗುತ್ತದೆ. ಈ ವಾರ ಚೆಸ್ ಟೂರ್ನಮೆಂಟ್ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳು, ಯುವಕರು ಸೇರಿ ಕ್ರೀಡಾಸಕ್ತರು ಈ ಟೂರ್ನಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ವಿ.ಪ. ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಚೆಸ್ ಅಸೋಸಿಯೇಷನ್ ಉಪಾಧ್ಯಕ್ಷ ರಮೇಶ್ ಕೋಟೆ, ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಸುನೀಲ್ ಅಚಾರ್, ಜಿಲ್ಲಾಧ್ಯಕ್ಷೆ ಅಮರಶ್ರೀ ಶೆಟ್ಟಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
As part of the nationwide Sansad Khel Mahotsav, the Namo Chess Tournament will be held in Mangaluru on November 23 at the U.S. Mallya Indoor Stadium. Over 500 participants have already registered. The competition will be conducted in three categories: Sub-Junior (U-10) Boys & Girls, Junior (U-15) Boys & Girls, and Open Category.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am