ಬ್ರೇಕಿಂಗ್ ನ್ಯೂಸ್
22-11-25 10:44 pm Mangalore Correspondent ಕರಾವಳಿ
ಮಂಗಳೂರು, ನ.22 : ಮಂಗಳೂರು, ಪುತ್ತೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರಿನಲ್ಲಿ 9.30ರಿಂದಲೇ ಭಾರೀ ಮಳೆಯಾಗಿದ್ದರೆ, ಹತ್ತು ಗಂಟೆ ವೇಳೆಗೆ ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ.
ಅಂದಾಜು ಒಂದು ಗಂಟೆ ಕಾಲ ಸಿಡಿಲು ಮಿಂಚಿನ ಆರ್ಭಟದ ಜೊತೆಗೆ ಮಳೆಯಾಗಿದೆ. ಸಿಡಿಲಿನ ಆರ್ಭಟ ಜುಲೈ ತಿಂಗಳ ಮಳೆಗಾಲದ ಭರಾಟೆಯನ್ನು ಮೀರಿಸುವಂತಿತ್ತು.



ನವೆಂಬರ್ ಕೊನೆಯಲ್ಲಿ ಈ ರೀತಿ ಮಳೆ ಆಗುವ ವಾಡಿಕೆ ಇಲ್ಲ. ಈ ಬಾರಿ ಮಳೆ, ಬಿಸಿಲಿನ ಪ್ರಕೋಪ ವಿಕೋಪಕ್ಕೆ ತಿರುಗಿದಂತಿದೆ. ಹಗಲಿನಲ್ಲಿ ಅತಿಯಾದ ಬಿಸಿಲು, ರಾತ್ರಿ ಮೋಡ ಕವಿದು ಮಳೆಯಾಗುವ ಸನ್ನಿವೇಶ ಎದುರಾಗಿದೆ. ಅತಿ ಬಿಸಿಲಾದರೆ ನೀರು ಆವಿಯಾಗಿ ಮಳೆಯಾಗುತ್ತದೆ ಎನ್ನುವ ನಿಯಮವನ್ನು ಪ್ರಕೃತಿ ಹೆಚ್ಚು ಪ್ರಖರ ರೀತಿಯಲ್ಲಿ ತೋರಿಸಿಕೊಡುತ್ತಿದೆ. ಅಕಾಲಿಕ ಮಳೆ ಇದಾಗಿದ್ದು ಸಿಡಿಲಿನ ಆರ್ಭಟಕ್ಕೆ ಜನರು ತತ್ತರಿಸುವಂತಾಗಿದೆ.
Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm