ಬ್ರೇಕಿಂಗ್ ನ್ಯೂಸ್
22-11-25 10:44 pm Mangalore Correspondent ಕರಾವಳಿ
ಮಂಗಳೂರು, ನ.22 : ಮಂಗಳೂರು, ಪುತ್ತೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರಿನಲ್ಲಿ 9.30ರಿಂದಲೇ ಭಾರೀ ಮಳೆಯಾಗಿದ್ದರೆ, ಹತ್ತು ಗಂಟೆ ವೇಳೆಗೆ ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ.
ಅಂದಾಜು ಒಂದು ಗಂಟೆ ಕಾಲ ಸಿಡಿಲು ಮಿಂಚಿನ ಆರ್ಭಟದ ಜೊತೆಗೆ ಮಳೆಯಾಗಿದೆ. ಸಿಡಿಲಿನ ಆರ್ಭಟ ಜುಲೈ ತಿಂಗಳ ಮಳೆಗಾಲದ ಭರಾಟೆಯನ್ನು ಮೀರಿಸುವಂತಿತ್ತು.



ನವೆಂಬರ್ ಕೊನೆಯಲ್ಲಿ ಈ ರೀತಿ ಮಳೆ ಆಗುವ ವಾಡಿಕೆ ಇಲ್ಲ. ಈ ಬಾರಿ ಮಳೆ, ಬಿಸಿಲಿನ ಪ್ರಕೋಪ ವಿಕೋಪಕ್ಕೆ ತಿರುಗಿದಂತಿದೆ. ಹಗಲಿನಲ್ಲಿ ಅತಿಯಾದ ಬಿಸಿಲು, ರಾತ್ರಿ ಮೋಡ ಕವಿದು ಮಳೆಯಾಗುವ ಸನ್ನಿವೇಶ ಎದುರಾಗಿದೆ. ಅತಿ ಬಿಸಿಲಾದರೆ ನೀರು ಆವಿಯಾಗಿ ಮಳೆಯಾಗುತ್ತದೆ ಎನ್ನುವ ನಿಯಮವನ್ನು ಪ್ರಕೃತಿ ಹೆಚ್ಚು ಪ್ರಖರ ರೀತಿಯಲ್ಲಿ ತೋರಿಸಿಕೊಡುತ್ತಿದೆ. ಅಕಾಲಿಕ ಮಳೆ ಇದಾಗಿದ್ದು ಸಿಡಿಲಿನ ಆರ್ಭಟಕ್ಕೆ ಜನರು ತತ್ತರಿಸುವಂತಾಗಿದೆ.
Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.
18-06-26 07:15 pm
HK News Staffer
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm