ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am