ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm