ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm