ಬ್ರೇಕಿಂಗ್ ನ್ಯೂಸ್
01-12-25 03:08 pm Mangalore Correspondent ಕರಾವಳಿ
ಮಂಗಳೂರು, ಡಿ.1 : ಮಂಗಳೂರು - ನವಿ ಮುಂಬೈ ಏರ್ಪೋರ್ಟ್ ನಡುವೆ ಡಿಸೆಂಬರ್ 25 ರಿಂದ ವಾರದ ಎಲ್ಲ ದಿನಗಳಲ್ಲಿಯೂ ವಿಮಾನ ಸೇವೆ ಆರಂಭವಾಗಲಿದೆ. ಹಗಲಿನ ಸಮಯದಲ್ಲಿ ಹೊಸತಾಗಿ ಐದು ವಿಮಾನ ಓಡಾಡಲಿದ್ದು ನಾಲ್ಕು ಇಂಡಿಗೋ ಸಂಸ್ಥೆಯದ್ದಾಗಿದ್ದು ಒಂದು ಏರ್ ಇಂಡಿಯಾ ವಿಮಾನ ಈ ಸೇವೆ ನೀಡಲಿದೆ.
ಈ ಬಾರಿಯ ಕ್ರಿಸ್ಮಸ್ ದಿನದಂದೇ ಇಂಡಿಗೋ ಹೊಸ ವಿಮಾನ ಸಂಚಾರ ಆರಂಭಗೊಳ್ಳಲಿದೆ. ಇದರೊಂದಿಗೆ, ಮಂಗಳೂರು - ಮುಂಬೈ ನಡುವೆ ದಿನದಲ್ಲಿ ಐದು ವಿಮಾನ ಸಂಚಾರ ಆರಂಭಗೊಂಡ ರೀತಿ ಆಗಲಿದೆ.
ನವಿ ಮುಂಬೈ - ಮಂಗಳೂರು (6E 865) ನಡುವೆ ಬೆಳಗ್ಗೆ 10:40 ಮತ್ತು ಮಧ್ಯಾಹ್ನ 12:10ಕ್ಕೆ ಪ್ರತಿದಿನವೂ ವಿಮಾನ ಸಂಚಾರ ಇರಲಿದೆ. ಮಂಗಳೂರು - ನವಿ ಮುಂಬೈ (6E 866) ನಡುವೆ ಸೋಮವಾರ ಮತ್ತು ಗುರುವಾರ ಸಂಜೆ 4.05ಕ್ಕೆ ಮತ್ತು 5.45ಕ್ಕೆ ವಿಮಾನ ಸಂಚಾರ ಇರಲಿದೆ. ಇದೇ ವೇಳೆ, ಮಂಗಳೂರು - ನವಿ ಮುಂಬೈ (6E 866) ನಡುವೆ ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ, ರವಿವಾರ ಮಧ್ಯಾಹ್ನ 12:40ಕ್ಕೆ ಮತ್ತು 2:20ಕ್ಕೆ ವಿಮಾನ ಸಂಚಾರ ಇರಲಿದೆ.
ಕರಾವಳಯ ಮಂಗಳೂರು, ಉಡುಪಿಯವರು ಅತಿ ಹೆಚ್ಚು ಮಂದಿ ಮುಂಬೈನಲ್ಲಿದ್ದು ವ್ಯವಹಾರ, ಉದ್ಯಮದಲ್ಲಿದ್ದಾರೆ. ಈಗ ಡೈಲೀ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಸದ್ಯಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಮುಂಬೈ ಮತ್ತು ತಿರುವನಂತಪುರಂ ಮಧ್ಯೆ ಹೆಚ್ಚಿನ ವಿಮಾನಗಳ ಓಡಾಟ ಇದೆ. ಮಂಗಳೂರಿನಿಂದ ನೇರ ವಿಮಾನ ವ್ಯವಸ್ಥೆ ಹೊಂದಿರುವ ಏಳನೇ ನಗರ ಮುಂಬೈ ಆಗಿದೆ.
Starting December 25, daily flight services will operate between Mangaluru and the new Navi Mumbai Airport. A total of five daytime flights will run every day—four operated by IndiGo and one by Air India—significantly boosting connectivity during the festive Christmas season.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm