ಬ್ರೇಕಿಂಗ್ ನ್ಯೂಸ್
01-12-25 03:08 pm Mangalore Correspondent ಕರಾವಳಿ
ಮಂಗಳೂರು, ಡಿ.1 : ಮಂಗಳೂರು - ನವಿ ಮುಂಬೈ ಏರ್ಪೋರ್ಟ್ ನಡುವೆ ಡಿಸೆಂಬರ್ 25 ರಿಂದ ವಾರದ ಎಲ್ಲ ದಿನಗಳಲ್ಲಿಯೂ ವಿಮಾನ ಸೇವೆ ಆರಂಭವಾಗಲಿದೆ. ಹಗಲಿನ ಸಮಯದಲ್ಲಿ ಹೊಸತಾಗಿ ಐದು ವಿಮಾನ ಓಡಾಡಲಿದ್ದು ನಾಲ್ಕು ಇಂಡಿಗೋ ಸಂಸ್ಥೆಯದ್ದಾಗಿದ್ದು ಒಂದು ಏರ್ ಇಂಡಿಯಾ ವಿಮಾನ ಈ ಸೇವೆ ನೀಡಲಿದೆ.
ಈ ಬಾರಿಯ ಕ್ರಿಸ್ಮಸ್ ದಿನದಂದೇ ಇಂಡಿಗೋ ಹೊಸ ವಿಮಾನ ಸಂಚಾರ ಆರಂಭಗೊಳ್ಳಲಿದೆ. ಇದರೊಂದಿಗೆ, ಮಂಗಳೂರು - ಮುಂಬೈ ನಡುವೆ ದಿನದಲ್ಲಿ ಐದು ವಿಮಾನ ಸಂಚಾರ ಆರಂಭಗೊಂಡ ರೀತಿ ಆಗಲಿದೆ.
ನವಿ ಮುಂಬೈ - ಮಂಗಳೂರು (6E 865) ನಡುವೆ ಬೆಳಗ್ಗೆ 10:40 ಮತ್ತು ಮಧ್ಯಾಹ್ನ 12:10ಕ್ಕೆ ಪ್ರತಿದಿನವೂ ವಿಮಾನ ಸಂಚಾರ ಇರಲಿದೆ. ಮಂಗಳೂರು - ನವಿ ಮುಂಬೈ (6E 866) ನಡುವೆ ಸೋಮವಾರ ಮತ್ತು ಗುರುವಾರ ಸಂಜೆ 4.05ಕ್ಕೆ ಮತ್ತು 5.45ಕ್ಕೆ ವಿಮಾನ ಸಂಚಾರ ಇರಲಿದೆ. ಇದೇ ವೇಳೆ, ಮಂಗಳೂರು - ನವಿ ಮುಂಬೈ (6E 866) ನಡುವೆ ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ, ರವಿವಾರ ಮಧ್ಯಾಹ್ನ 12:40ಕ್ಕೆ ಮತ್ತು 2:20ಕ್ಕೆ ವಿಮಾನ ಸಂಚಾರ ಇರಲಿದೆ.
ಕರಾವಳಯ ಮಂಗಳೂರು, ಉಡುಪಿಯವರು ಅತಿ ಹೆಚ್ಚು ಮಂದಿ ಮುಂಬೈನಲ್ಲಿದ್ದು ವ್ಯವಹಾರ, ಉದ್ಯಮದಲ್ಲಿದ್ದಾರೆ. ಈಗ ಡೈಲೀ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಸದ್ಯಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಮುಂಬೈ ಮತ್ತು ತಿರುವನಂತಪುರಂ ಮಧ್ಯೆ ಹೆಚ್ಚಿನ ವಿಮಾನಗಳ ಓಡಾಟ ಇದೆ. ಮಂಗಳೂರಿನಿಂದ ನೇರ ವಿಮಾನ ವ್ಯವಸ್ಥೆ ಹೊಂದಿರುವ ಏಳನೇ ನಗರ ಮುಂಬೈ ಆಗಿದೆ.
Starting December 25, daily flight services will operate between Mangaluru and the new Navi Mumbai Airport. A total of five daytime flights will run every day—four operated by IndiGo and one by Air India—significantly boosting connectivity during the festive Christmas season.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm