ಬ್ರೇಕಿಂಗ್ ನ್ಯೂಸ್
29-12-20 05:06 pm Mangalore Correspondent ಕರಾವಳಿ
Photo credits : Google
ಮಂಗಳೂರು, ಡಿ.29: ಬ್ರಿಟನ್ ವೈರಸ್ ಆತಂಕ ಎದುರಾಗಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಿಟನ್ ದೇಶದಿಂದ ಆಗಮಿಸಿರುವ ಮಂದಿಗಾಗಿ ಮತ್ತಷ್ಟು ಹುಡುಕಾಟ ನಡೆಸಲಾಗುತ್ತಿದೆ. ನ.25ರ ಬಳಿಕ ಮಂಗಳೂರಿಗೆ ಆಗಮಿಸಿರುವ 20 ಮಂದಿಯನ್ನು ಈಗ ಪತ್ತೆ ಮಾಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.
ಇದಕ್ಕೂ ಮುನ್ನ ಡಿ.7ರಿಂದ 24ರ ನಡುವೆ ಮಂಗಳೂರಿಗೆ ಆಗಮಿಸಿದ್ದ 66 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ, ಎಲ್ಲರಿಗೂ ನೆಗೆಟಿವ್ ಬಂದಿತ್ತು. ಇದೀಗ ಅದಕ್ಕೂ ಹಿಂದೆ ಆಗಮಿಸಿದ್ದ 20 ಮಂದಿಯ ಪಟ್ಟಿಯನ್ನು ಕೇಂದ್ರ ಸರಕಾರದಿಂದ ನೀಡಲಾಗಿದ್ದು, ಅವರನ್ನು ಕೂಡ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ.

ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., 20 ಮಂದಿಯನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ವಿದೇಶಗಳಿಂದ ಬಂದಿರುವ ಮಂದಿಯ ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವರು ಊರಿಗೆ ಬಂದ ಬಳಿಕ ಸಿಮ್ ಬದಲಾವಣೆ ಮಾಡಿರುತ್ತಾರೆ. ಇದರಿಂದಾಗಿ ಕೂಡಲೇ ಆರೋಗ್ಯ ಇಲಾಖೆ ಸಿಬಂದಿಗೆ ಅವರನ್ನು ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm