ಬ್ರೇಕಿಂಗ್ ನ್ಯೂಸ್
29-12-20 05:06 pm Mangalore Correspondent ಕರಾವಳಿ
Photo credits : Google
ಮಂಗಳೂರು, ಡಿ.29: ಬ್ರಿಟನ್ ವೈರಸ್ ಆತಂಕ ಎದುರಾಗಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಿಟನ್ ದೇಶದಿಂದ ಆಗಮಿಸಿರುವ ಮಂದಿಗಾಗಿ ಮತ್ತಷ್ಟು ಹುಡುಕಾಟ ನಡೆಸಲಾಗುತ್ತಿದೆ. ನ.25ರ ಬಳಿಕ ಮಂಗಳೂರಿಗೆ ಆಗಮಿಸಿರುವ 20 ಮಂದಿಯನ್ನು ಈಗ ಪತ್ತೆ ಮಾಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.
ಇದಕ್ಕೂ ಮುನ್ನ ಡಿ.7ರಿಂದ 24ರ ನಡುವೆ ಮಂಗಳೂರಿಗೆ ಆಗಮಿಸಿದ್ದ 66 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ, ಎಲ್ಲರಿಗೂ ನೆಗೆಟಿವ್ ಬಂದಿತ್ತು. ಇದೀಗ ಅದಕ್ಕೂ ಹಿಂದೆ ಆಗಮಿಸಿದ್ದ 20 ಮಂದಿಯ ಪಟ್ಟಿಯನ್ನು ಕೇಂದ್ರ ಸರಕಾರದಿಂದ ನೀಡಲಾಗಿದ್ದು, ಅವರನ್ನು ಕೂಡ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ.
ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., 20 ಮಂದಿಯನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ವಿದೇಶಗಳಿಂದ ಬಂದಿರುವ ಮಂದಿಯ ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವರು ಊರಿಗೆ ಬಂದ ಬಳಿಕ ಸಿಮ್ ಬದಲಾವಣೆ ಮಾಡಿರುತ್ತಾರೆ. ಇದರಿಂದಾಗಿ ಕೂಡಲೇ ಆರೋಗ್ಯ ಇಲಾಖೆ ಸಿಬಂದಿಗೆ ಅವರನ್ನು ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 02:58 pm
Mangalore Correspondent
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm