ಬ್ರೇಕಿಂಗ್ ನ್ಯೂಸ್
05-12-25 12:10 pm Mangalore Correspondent ಕರಾವಳಿ
ಉಳ್ಳಾಲ, ಡಿ.5 : ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಇನೋಳಿ ಎಂಬಲ್ಲಿ ಹದಿನಾರರ ಹರೆಯದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಗುರುವಾರ ನಡೆದಿದೆ.
ಮೃತ ಬಾಲಕಿಯನ್ನು ಪಾವೂರು ಇನೋಳಿ ಕಾನ ನಿವಾಸಿ ರೈನಾಝ್( 16) ಎಂದು ಗುರುತಿಸಲಾಗಿದೆ. ಈಕೆ ಎಸ್ಎಸ್ಎಲ್ ಸಿ ವಿದ್ಯಾಭ್ಯಾಸದ ಬಳಿಕ ಬ್ಯೂಟೀಷಿಯನ್ ಕೋರ್ಸ್ ಗೆ ಸೇರಿದ್ದಳು. ಆರೋಗ್ಯದಲ್ಲಿ ತೊಂದರೆಯಿದೆ ಎಂದು ಗುರುವಾರ ಕೋರ್ಸ್ ಗೂ ಹೋಗದೆ ಮನೆಯಲ್ಲಿಯೇ ಉಳಿದುಕೊಂಡಿದ್ದಳು ಎನ್ನಲಾಗಿದೆ. ಗುರುವಾರ ಅಜ್ಜಿ ಹಾಗೂ ತಾಯಿ ಮನೆಯಲ್ಲಿಲ್ಲದ ವೇಳೆಯಲ್ಲಿ ರೈನಾಝ್ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A tragic incident was reported in Pavoor Inoli under the Konaje Police Station limits, where a 16-year-old girl, identified as Rainaz of Kaan House, died by suicide at her residence on Thursday. The teenager, who had recently completed her SSLC and enrolled in a beautician course, had stayed home due to health complaints.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am