ಬ್ರೇಕಿಂಗ್ ನ್ಯೂಸ್
29-12-20 09:18 pm Mangaluru Correspondent ಕರಾವಳಿ
Photo credits : Pradeep Hegde
ಮಂಗಳೂರು, ಡಿ.29: ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಕಡಲ ತೀರಗಳಿಗೆ ಬರುತ್ತಿರುವುದರಿಂದ ಡಿ.31 ರ ಮಧ್ಯಾಹ್ನದಿಂದ ಜ.2 ರ ಮಧ್ಯಾಹ್ನ ವರೆಗೆ ಮಂಗಳೂರಿನ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ಬ್ರಿಟನ್ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಈ ಆದೇಶ ಹೊರಡಿಸಿದ್ದಾರೆ. ಮಂಗಳೂರಿನ ಆಸುಪಾಸಿನ ಸೋಮೇಶ್ವರ, ಉಳ್ಳಾಲ, ತಣ್ಣೀರುಬಾವಿ, ಪಣಂಬೂರು, ಸಸಿಹಿತ್ಲು ಸೇರಿದಂತೆ ಎಲ್ಲ ಕಡಲ ತೀರಗಳನ್ನು ಸ್ಥಳೀಯ ಮೀನುಗಾರರು ಹೊರತುಪಡಿಸಿ ಇತರೇ ಸಾರ್ವಜನಿಕರು ಭೇಟಿ ನೀಡದಂತೆ ನಿಷೇಧ ವಿಧಿಸಲಾಗಿದೆ.
ಬ್ರಿಟನ್ ದೇಶದಿಂದ ರಾಜ್ಯಕ್ಕೆ ಆಗಮಿಸಿದವರಲ್ಲಿ ಸೋಂಕು ಕಂಡುಬಂದಿರುವ ಕಾರಣ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Mangalore DC Dr Rajendra Kumar has ordered for restriction of public entry to all the beaches of mangalore due to Britain Coronavirus strain 2021.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm