ಬ್ರೇಕಿಂಗ್ ನ್ಯೂಸ್
29-12-20 09:18 pm Mangaluru Correspondent ಕರಾವಳಿ
Photo credits : Pradeep Hegde
ಮಂಗಳೂರು, ಡಿ.29: ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಕಡಲ ತೀರಗಳಿಗೆ ಬರುತ್ತಿರುವುದರಿಂದ ಡಿ.31 ರ ಮಧ್ಯಾಹ್ನದಿಂದ ಜ.2 ರ ಮಧ್ಯಾಹ್ನ ವರೆಗೆ ಮಂಗಳೂರಿನ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ಬ್ರಿಟನ್ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಈ ಆದೇಶ ಹೊರಡಿಸಿದ್ದಾರೆ. ಮಂಗಳೂರಿನ ಆಸುಪಾಸಿನ ಸೋಮೇಶ್ವರ, ಉಳ್ಳಾಲ, ತಣ್ಣೀರುಬಾವಿ, ಪಣಂಬೂರು, ಸಸಿಹಿತ್ಲು ಸೇರಿದಂತೆ ಎಲ್ಲ ಕಡಲ ತೀರಗಳನ್ನು ಸ್ಥಳೀಯ ಮೀನುಗಾರರು ಹೊರತುಪಡಿಸಿ ಇತರೇ ಸಾರ್ವಜನಿಕರು ಭೇಟಿ ನೀಡದಂತೆ ನಿಷೇಧ ವಿಧಿಸಲಾಗಿದೆ.
ಬ್ರಿಟನ್ ದೇಶದಿಂದ ರಾಜ್ಯಕ್ಕೆ ಆಗಮಿಸಿದವರಲ್ಲಿ ಸೋಂಕು ಕಂಡುಬಂದಿರುವ ಕಾರಣ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Mangalore DC Dr Rajendra Kumar has ordered for restriction of public entry to all the beaches of mangalore due to Britain Coronavirus strain 2021.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm