ಬ್ರೇಕಿಂಗ್ ನ್ಯೂಸ್
29-12-20 09:36 pm Udupi Reporter ಕರಾವಳಿ
ಉಡುಪಿ, ಡಿ.29: ತಾಯಿಯಿಂದ ಥಳಿತಕ್ಕೆ ಒಳಗಾದ ಎಂಟು ವರ್ಷದ ಬಾಲಕಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಿಸಿರುವ ಘಟನೆ ಬ್ರಹ್ಮಾವರದ ಹೇರೂರು ಎಂಬಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಕುಟುಂಬವೊಂದು ಬ್ರಹ್ಮಾವರದ ಹೇರೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ 4 ದಿನಗಳಿಂದ ಕ್ಷುಲ್ಲಕ ಕಾರಣಕ್ಕೆ ತಾಯಿ ತನ್ನ 8 ವರ್ಷದ ಮಗಳಿಗೆ ಮನಬಂದಂತೆ ಮುಖ ಮತ್ತು ತೋಳುಗಳಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಕೂಲಿ ಕಾರ್ಮಿಕರಾಗಿದ್ದು, ಅಪರೂಪಕ್ಕೆ ಮನೆಗೆ ಬರುತ್ತಿದ್ದರೆನ್ನಲಾಗಿದೆ.
ಬಾಲಕಿಗೆ ತಾಯಿ ಹೊಡೆಯುವುದನ್ನು ಗಮನಿಸಿದ ಪರಿಸರದ ನಿವಾಸಿ, ಪೊಲೀಸ್ ಸಿಬ್ಬಂದಿಯಾಗಿರುವ ಸಂತೋಷ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೀಲಾವತಿ, ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ ಮನೆಗೆ ಭೇಟಿ ನೀಡಿ ಬಾಲಕಿಯನ್ನು ರಕ್ಷಿಸಿ ನಿಟ್ಟೂರಿ ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಗಮನಕ್ಕೆ ತಂದರು. ನಂತರ ಸಮಿತಿಯ ನಿರ್ದೇಶನದಂತೆ ಬಾಲಕಿ ಯನ್ನು ಪುನರ್ವಸತಿಗಾಗಿ ನಿಟ್ಟೂರಿನಲ್ಲಿರುವ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
Childline department has rescued an eight-year-old girl allegedly beaten by mother in Udupi.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm