ಬ್ರೇಕಿಂಗ್ ನ್ಯೂಸ್
29-12-20 09:36 pm Udupi Reporter ಕರಾವಳಿ
ಉಡುಪಿ, ಡಿ.29: ತಾಯಿಯಿಂದ ಥಳಿತಕ್ಕೆ ಒಳಗಾದ ಎಂಟು ವರ್ಷದ ಬಾಲಕಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಿಸಿರುವ ಘಟನೆ ಬ್ರಹ್ಮಾವರದ ಹೇರೂರು ಎಂಬಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಕುಟುಂಬವೊಂದು ಬ್ರಹ್ಮಾವರದ ಹೇರೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ 4 ದಿನಗಳಿಂದ ಕ್ಷುಲ್ಲಕ ಕಾರಣಕ್ಕೆ ತಾಯಿ ತನ್ನ 8 ವರ್ಷದ ಮಗಳಿಗೆ ಮನಬಂದಂತೆ ಮುಖ ಮತ್ತು ತೋಳುಗಳಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಕೂಲಿ ಕಾರ್ಮಿಕರಾಗಿದ್ದು, ಅಪರೂಪಕ್ಕೆ ಮನೆಗೆ ಬರುತ್ತಿದ್ದರೆನ್ನಲಾಗಿದೆ.
ಬಾಲಕಿಗೆ ತಾಯಿ ಹೊಡೆಯುವುದನ್ನು ಗಮನಿಸಿದ ಪರಿಸರದ ನಿವಾಸಿ, ಪೊಲೀಸ್ ಸಿಬ್ಬಂದಿಯಾಗಿರುವ ಸಂತೋಷ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೀಲಾವತಿ, ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ ಮನೆಗೆ ಭೇಟಿ ನೀಡಿ ಬಾಲಕಿಯನ್ನು ರಕ್ಷಿಸಿ ನಿಟ್ಟೂರಿ ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಗಮನಕ್ಕೆ ತಂದರು. ನಂತರ ಸಮಿತಿಯ ನಿರ್ದೇಶನದಂತೆ ಬಾಲಕಿ ಯನ್ನು ಪುನರ್ವಸತಿಗಾಗಿ ನಿಟ್ಟೂರಿನಲ್ಲಿರುವ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
Childline department has rescued an eight-year-old girl allegedly beaten by mother in Udupi.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm