ಬ್ರೇಕಿಂಗ್ ನ್ಯೂಸ್
10-12-25 04:00 pm Udupi Correspondent ಕರಾವಳಿ
ಉಡುಪಿ, ಡಿ.10 : ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮಂಗಳೂರಿನ ಯುವ ಉದ್ಯಮಿ ಸಾವನ್ನಪ್ಪಿದ ಘಟನೆ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ ಸಾವನಪ್ಪಿದ ಯುವಕ.
ನಿನ್ನೆ ತಡರಾತ್ರಿ ಎರಡು ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ದುರ್ಘಟನೆ ನಡೆದಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅಭಿಷೇಕ್ ಅವರೇ ಚಲಾಯಿಸುತ್ತಿದ್ದರು. ಕಾರಿನಲ್ಲಿ ಸಹ ಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿದ್ದ ವಾಹನದಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದುಬಂದಿದೆ. ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ತೀವ್ರ ಗಾಯಗೊಂಡಿದ್ದ ಅಭಿಷೇಕ್ ಅವರನ್ನು ಸ್ಥಳೀಯರ ಸಹಕಾರದಿಂದ ಮುಕ್ಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic accident on National Highway 66 near Padubidri claimed the life of a young entrepreneur from Mangaluru. The deceased has been identified as Abhishek, owner of Gowjee Events. The accident occurred around 2 a.m. near the Ermalu Thenka bridge when Abhishek’s car crashed into an electric pole after he reportedly lost control of the vehicle.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm