ಬ್ರೇಕಿಂಗ್ ನ್ಯೂಸ್
10-12-25 11:04 pm Mangalore Correspondent ಕರಾವಳಿ
ಪುತ್ತೂರು, ಡಿ.10 : ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಹಿರಿಯ ಮುಖಂಡ ಪ್ರಭಾಕರ್ ಭಟ್ ಅವರಿಗೆ ನಾಲ್ಕು ತಿಂಗಳ ವಿಚಾರಣೆ ಬಳಿಕ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ಪುತ್ತೂರು ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಉತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಿಸಿದ ಪೊಲೀಸರಿಗೆ ಬಂಧನ ಮಾಡದಂತೆ ಹೈಕೋರ್ಟಿನಲ್ಲಿ ತಡೆಯಾಜ್ಞೆ ತರಲಾಗಿತ್ತು.
ಆನಂತರ ನಿರೀಕ್ಷಣಾ ಜಾಮೀನು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಡಿ.5 ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಆಕ್ಷೇಪವನ್ನು ಪರಿಗಣಿಸದ ನ್ಯಾಯಾಲಯ ಪ್ರಭಾಕರ್ ಭಟ್ ಅವರ ಜಾಮೀನು ನೀಡಿದೆ. ಪ್ರಭಾಕರ್ ಭಟ್ ಅವರ ಪರವಾಗಿ ವಕೀಲ ಕೆ.ಜೆ ಮಹೇಶ್ ವಾದ ಮಂಡಿಸಿದ್ದರು.
RSS senior leader Prabhakar Bhat has been granted bail by the 5th Additional District and Sessions Court, Puttur on Wednesday, following nearly four months of legal proceedings in a hate speech case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am