ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm