ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm