ಬ್ರೇಕಿಂಗ್ ನ್ಯೂಸ್
30-12-20 11:07 am Udupi Correspondent ಕರಾವಳಿ
Photo credits : Google
ಉಡುಪಿ, ಡಿ.30: ರೂಪಾಂತರಿತ ಕೊರೋನ ವೈರಸ್ ಕಂಡುಬಂದ ಬ್ರಿಟನ್ನಿಂದ 36 ಮಂದಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಇವರೆಲ್ಲರ ಆರ್ಟಿ- ಪಿಸಿಆರ್ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೆಗೆಟಿವ್ ಬಂದಿರುವ ಎಲ್ಲರನ್ನೂ 14 ದಿನಗಳ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಅವಧಿಯಲ್ಲಿ ಅವರನ್ನು ವೈದ್ಯರು ನಿಗಾದಲ್ಲಿ ಇರಿಸಲಿದ್ದಾರೆ ಎಂದು ಜಗದೀಶ್ ನುಡಿದರು.
36 ಮಂದಿಗೆ ಒಟ್ಟು 47 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಇವರೆಲ್ಲರನ್ನು ಸಹ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರು ಸಹ ನೆಗೆಟಿವ್ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬ್ರಿಟನ್ನಿಂದ ಬಂದವರಿಂದ ಸೋಂಕು ಹರಡುವ ಅಪಾಯ ಇಲ್ಲ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲೀಗ ಕೇವಲ 66 ಮಂದಿ ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 40 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದರೆ, 26 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು. ಮೊದಲೆಲ್ಲ ಶೇ.20ಕ್ಕಿಂತ ಅಧಿಕವಿದ್ದ ಪಾಸಿಟಿವ್ ರೇಟ್ ಈಗ ತೀರಾ ಕಡಿಮೆಯಾಗಿದೆ. ಹಿಂದಿನಂತೆ ಈಗಲೂ ಪ್ರತಿದಿನ ಸರಾಸರಿ 1500 ಮಂದಿ ಕೋವಿಡ್ ಪರೀಕ್ಷೆಗೊಳಗಾಗುತ್ತಿದ್ದಾರೆ. ಪಾಸಿಟಿವ್ ಸಂಖ್ಯೆ 10ರೊಳಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಯಲ್ಲಿ 2,16,640 ಮಂದಿ ಕೋವಿಡ್ ಪರೀಕ್ಷೆಗೊಳಗಾದರೆ, ಭಾರತದಲ್ಲಿ ಈ ಸಂಖ್ಯೆ 1,24,983 ಹಾಗೂ ಕರ್ನಾಟಕದಲ್ಲಿ 2,09,000 ಮಂದಿಯ ಪರೀಕ್ಷೆ ನಡೆದಿದೆ ಎಂದು ಅವರು ಹೇಳಿದರು.
Britain to Udupi all passengers have been tested negative said Udupi Dc Jagadeesh.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am