ಬ್ರೇಕಿಂಗ್ ನ್ಯೂಸ್
30-12-20 11:07 am Udupi Correspondent ಕರಾವಳಿ
Photo credits : Google
ಉಡುಪಿ, ಡಿ.30: ರೂಪಾಂತರಿತ ಕೊರೋನ ವೈರಸ್ ಕಂಡುಬಂದ ಬ್ರಿಟನ್ನಿಂದ 36 ಮಂದಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಇವರೆಲ್ಲರ ಆರ್ಟಿ- ಪಿಸಿಆರ್ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೆಗೆಟಿವ್ ಬಂದಿರುವ ಎಲ್ಲರನ್ನೂ 14 ದಿನಗಳ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಅವಧಿಯಲ್ಲಿ ಅವರನ್ನು ವೈದ್ಯರು ನಿಗಾದಲ್ಲಿ ಇರಿಸಲಿದ್ದಾರೆ ಎಂದು ಜಗದೀಶ್ ನುಡಿದರು.
36 ಮಂದಿಗೆ ಒಟ್ಟು 47 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಇವರೆಲ್ಲರನ್ನು ಸಹ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರು ಸಹ ನೆಗೆಟಿವ್ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬ್ರಿಟನ್ನಿಂದ ಬಂದವರಿಂದ ಸೋಂಕು ಹರಡುವ ಅಪಾಯ ಇಲ್ಲ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲೀಗ ಕೇವಲ 66 ಮಂದಿ ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 40 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದರೆ, 26 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು. ಮೊದಲೆಲ್ಲ ಶೇ.20ಕ್ಕಿಂತ ಅಧಿಕವಿದ್ದ ಪಾಸಿಟಿವ್ ರೇಟ್ ಈಗ ತೀರಾ ಕಡಿಮೆಯಾಗಿದೆ. ಹಿಂದಿನಂತೆ ಈಗಲೂ ಪ್ರತಿದಿನ ಸರಾಸರಿ 1500 ಮಂದಿ ಕೋವಿಡ್ ಪರೀಕ್ಷೆಗೊಳಗಾಗುತ್ತಿದ್ದಾರೆ. ಪಾಸಿಟಿವ್ ಸಂಖ್ಯೆ 10ರೊಳಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಯಲ್ಲಿ 2,16,640 ಮಂದಿ ಕೋವಿಡ್ ಪರೀಕ್ಷೆಗೊಳಗಾದರೆ, ಭಾರತದಲ್ಲಿ ಈ ಸಂಖ್ಯೆ 1,24,983 ಹಾಗೂ ಕರ್ನಾಟಕದಲ್ಲಿ 2,09,000 ಮಂದಿಯ ಪರೀಕ್ಷೆ ನಡೆದಿದೆ ಎಂದು ಅವರು ಹೇಳಿದರು.
Britain to Udupi all passengers have been tested negative said Udupi Dc Jagadeesh.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm