ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am