ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm