ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm