ಬ್ರೇಕಿಂಗ್ ನ್ಯೂಸ್
14-12-25 05:48 pm Mangalore Correspondent ಕರಾವಳಿ
ಮಂಗಳೂರು, ಡಿ.14 : ಫೇಸ್ಬುಕ್ ಜಾಲತಾಣದಲ್ಲಿ "Suresh Psy" ಎಂಬ ಹೆಸರಿನಲ್ಲಿ ಖಾತೆ ಹೊಂದಿದ ಸುರೇಶ್ ಮತ್ತು ಹಲವು ಪ್ರಕರಣಗಳ ಆರೋಪಿ ಅಮೀರ್ ಸುಹೇಲ್ ಎಂಬವರು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು ಈ ಬಗ್ಗೆ ಕಾವೂರು ಠಾಣೆ ಪೊಲೀಸರು ಕೇಸು ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28) ಮತ್ತು ಉರುಂದಾಡಿಗುಡ್ಡೆ ನಿವಾಸಿ ಸುರೇಶ (29) ಬಂಧಿತರು.
ವಿಡಿಯೋದಲ್ಲಿ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಹಾಕಿದ್ದು ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿ ವರ್ತಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ 188/2025 ಕಲಂ. 352(2), 25(19) ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ಒಳಗೊಂಡಿರುವ ಇಬ್ಬರು ಆರೋಪಿಗಳನ್ನು ಅವರು ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳ ಸಹಿತ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿತರನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ, ರಿಯಾಜ್, ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.
Kavoor police have arrested two youths for allegedly creating and sharing a video on social media in which they were seen dancing with a sword, an act that reportedly caused fear among the public.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 08:47 pm
HK News Desk
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
06-02-26 10:42 pm
Mangalore Correspondent
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm