ಬ್ರೇಕಿಂಗ್ ನ್ಯೂಸ್
14-12-25 05:48 pm Mangalore Correspondent ಕರಾವಳಿ
ಮಂಗಳೂರು, ಡಿ.14 : ಫೇಸ್ಬುಕ್ ಜಾಲತಾಣದಲ್ಲಿ "Suresh Psy" ಎಂಬ ಹೆಸರಿನಲ್ಲಿ ಖಾತೆ ಹೊಂದಿದ ಸುರೇಶ್ ಮತ್ತು ಹಲವು ಪ್ರಕರಣಗಳ ಆರೋಪಿ ಅಮೀರ್ ಸುಹೇಲ್ ಎಂಬವರು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು ಈ ಬಗ್ಗೆ ಕಾವೂರು ಠಾಣೆ ಪೊಲೀಸರು ಕೇಸು ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28) ಮತ್ತು ಉರುಂದಾಡಿಗುಡ್ಡೆ ನಿವಾಸಿ ಸುರೇಶ (29) ಬಂಧಿತರು.
ವಿಡಿಯೋದಲ್ಲಿ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಹಾಕಿದ್ದು ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿ ವರ್ತಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ 188/2025 ಕಲಂ. 352(2), 25(19) ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ಒಳಗೊಂಡಿರುವ ಇಬ್ಬರು ಆರೋಪಿಗಳನ್ನು ಅವರು ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳ ಸಹಿತ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿತರನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ, ರಿಯಾಜ್, ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.
Kavoor police have arrested two youths for allegedly creating and sharing a video on social media in which they were seen dancing with a sword, an act that reportedly caused fear among the public.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm