ಬ್ರೇಕಿಂಗ್ ನ್ಯೂಸ್
17-12-25 05:23 pm Udupi Correspondent ಕರಾವಳಿ
ಉಡುಪಿ, ಡಿ 17 : ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಒಂದೂವರೆ ವರ್ಷದ ಮಗು ಜಾರಿ ಬಾವಿಗೆ ಬಿದ್ದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ ನಡೆದಿದೆ.
ನಯನಾ ಕರ್ಕಡ ಅವರ ಮಗು ಕೀರ್ತನಾ ಮೃತಪಟ್ಟ ಪುಟಾಣಿ.
ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ನಯನಾ ಮಗು ಕೀರ್ತನಾಳನ್ನು ಎತ್ತಿಕೊಂಡಿದ್ದರು. ಈ ಸಂದರ್ಭ ಮಗು ತಾಯಿಯ ತೆಕ್ಕೆಯಿಂದ ಜಾರಿ ಬಾವಿಗೆ ಬಿದಿದೆ. ತಕ್ಷಣ ತಾಯಿ ಹಗ್ಗದ ನೆರವಿನಿಂದ ಬಾವಿಗೆ ಇಳಿದಿದ್ದು ಅದೆಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆ ಪಿಎಸ್ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident was reported from Kinnimulki in Udupi on Tuesday, where a one-and-a-half-year-old child died after accidentally slipping from her mother’s arms and falling into a well.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm