ಬ್ರೇಕಿಂಗ್ ನ್ಯೂಸ್
17-12-25 05:23 pm Udupi Correspondent ಕರಾವಳಿ
ಉಡುಪಿ, ಡಿ 17 : ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಒಂದೂವರೆ ವರ್ಷದ ಮಗು ಜಾರಿ ಬಾವಿಗೆ ಬಿದ್ದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಿನ್ನಿಮೂಲ್ಕಿಯಲ್ಲಿ ಮಂಗಳವಾರ ನಡೆದಿದೆ.
ನಯನಾ ಕರ್ಕಡ ಅವರ ಮಗು ಕೀರ್ತನಾ ಮೃತಪಟ್ಟ ಪುಟಾಣಿ.
ಬಾವಿಯಿಂದ ನೀರು ಸೇದುತ್ತಿದ್ದ ವೇಳೆ ನಯನಾ ಮಗು ಕೀರ್ತನಾಳನ್ನು ಎತ್ತಿಕೊಂಡಿದ್ದರು. ಈ ಸಂದರ್ಭ ಮಗು ತಾಯಿಯ ತೆಕ್ಕೆಯಿಂದ ಜಾರಿ ಬಾವಿಗೆ ಬಿದಿದೆ. ತಕ್ಷಣ ತಾಯಿ ಹಗ್ಗದ ನೆರವಿನಿಂದ ಬಾವಿಗೆ ಇಳಿದಿದ್ದು ಅದೆಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು.
ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆ ಪಿಎಸ್ಐ ಭರತೇಶ್ ಕಂಕಣವಾಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident was reported from Kinnimulki in Udupi on Tuesday, where a one-and-a-half-year-old child died after accidentally slipping from her mother’s arms and falling into a well.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm