ಬ್ರೇಕಿಂಗ್ ನ್ಯೂಸ್
17-12-25 08:54 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.17: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲು ಸೇರಿರುವ ಮಂಡ್ಯ ಮೂಲದ ಚಿನ್ನಯ್ಯನಿಗೆ 23 ದಿನಗಳ ನಂತರ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಲ್ಲಿ ಇರಿಸಲಾಗಿತ್ತು. ಹಲವು ಸಮಯದ ವಾದ ಸರಣಿಯ ಬಳಿಕ ನ.24ರಂದು ಚಿನ್ನಯ್ಯನಿಗೆ 12 ಷರತ್ತುಗಳೊಂದಿಗೆ ದ.ಕ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಆದರೆ, ಒಂದು ಲಕ್ಷದ ಬಾಂಡ್ ಮತ್ತು ಇಬ್ಬರು ಜಾಮೀನುದಾರರ ಕೊರತೆಯಿಂದಾಗಿ 23 ದಿಗಳಿಂದ ಬಿಡುಗಡೆಯಾಗದೆ ಶಿವಮೊಗ್ಗ ಜೈಲಲ್ಲೇ ಉಳಿದಿದ್ದ. ಇದೀಗ ಚಿನ್ನಯ್ಯನ ಪತ್ನಿ ಮಲ್ಲಿಕಾ ಒಂದು ಲಕ್ಷದ ಬಾಂಡ್ ನೀಡಲು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದು ಕಾನೂನು ಪಕ್ರಿಯೆ ಮುಗಿಸಿದ್ದಾರೆ. ಕೋರ್ಟ್ ಅನುಮತಿ ಪಡೆದು ಚಿನ್ನಯ್ಯನ ಪತ್ನಿ ಹಾಗು ವಕೀಲರು ಶಿವಮೊಗ್ಗ ಜೈಲಿನತ್ತ ತೆರಳಿದ್ದು ಇಂದು ರಾತ್ರಿ ವೇಳೆಗೆ ಜೈಲಿನಿಂದ
ಬಿಡುಗಡೆಯಾಗುವ ಸಾಧ್ಯತೆಯಿದೆ.
Chinnayya, a native of Mandya and an accused in the Dharmasthala case, has finally secured his release after spending 23 days in Shivamogga jail despite being granted bail earlier. He was arrested by the SIT in connection with the alleged conspiracy case and had been lodged in Shivamogga prison.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm