ಬ್ರೇಕಿಂಗ್ ನ್ಯೂಸ್
17-12-25 08:54 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.17: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲು ಸೇರಿರುವ ಮಂಡ್ಯ ಮೂಲದ ಚಿನ್ನಯ್ಯನಿಗೆ 23 ದಿನಗಳ ನಂತರ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಲ್ಲಿ ಇರಿಸಲಾಗಿತ್ತು. ಹಲವು ಸಮಯದ ವಾದ ಸರಣಿಯ ಬಳಿಕ ನ.24ರಂದು ಚಿನ್ನಯ್ಯನಿಗೆ 12 ಷರತ್ತುಗಳೊಂದಿಗೆ ದ.ಕ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಆದರೆ, ಒಂದು ಲಕ್ಷದ ಬಾಂಡ್ ಮತ್ತು ಇಬ್ಬರು ಜಾಮೀನುದಾರರ ಕೊರತೆಯಿಂದಾಗಿ 23 ದಿಗಳಿಂದ ಬಿಡುಗಡೆಯಾಗದೆ ಶಿವಮೊಗ್ಗ ಜೈಲಲ್ಲೇ ಉಳಿದಿದ್ದ. ಇದೀಗ ಚಿನ್ನಯ್ಯನ ಪತ್ನಿ ಮಲ್ಲಿಕಾ ಒಂದು ಲಕ್ಷದ ಬಾಂಡ್ ನೀಡಲು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದು ಕಾನೂನು ಪಕ್ರಿಯೆ ಮುಗಿಸಿದ್ದಾರೆ. ಕೋರ್ಟ್ ಅನುಮತಿ ಪಡೆದು ಚಿನ್ನಯ್ಯನ ಪತ್ನಿ ಹಾಗು ವಕೀಲರು ಶಿವಮೊಗ್ಗ ಜೈಲಿನತ್ತ ತೆರಳಿದ್ದು ಇಂದು ರಾತ್ರಿ ವೇಳೆಗೆ ಜೈಲಿನಿಂದ
ಬಿಡುಗಡೆಯಾಗುವ ಸಾಧ್ಯತೆಯಿದೆ.
Chinnayya, a native of Mandya and an accused in the Dharmasthala case, has finally secured his release after spending 23 days in Shivamogga jail despite being granted bail earlier. He was arrested by the SIT in connection with the alleged conspiracy case and had been lodged in Shivamogga prison.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am