ಬ್ರೇಕಿಂಗ್ ನ್ಯೂಸ್
18-12-25 10:24 pm Mangalore Correspondent ಕರಾವಳಿ
ಮಂಗಳೂರು, ಡಿ.18 : ಬಜ್ಪೆ ಪೊಲೀಸರ ಬಗ್ಗೆ ಅವಹೇಳನಕಾರಿಯಾಗಿ ಇನ್ ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಆರೋಪಿ ಕಾಟಿಪಳ್ಳ ನಿವಾಸಿ ಅಭಿಷೇಕ್(23) ಎಂಬಾತನನ್ನು ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
mr_a_titude ಎಂಬ Instagram ಪೇಜ್ ಮೂಲಕ Hotel Nisarga ಎಂಬ ಫೋಟೋವನ್ನು ಹಾಕಿ ಅದರ ಮೇಲೆ 'ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜಪೆ ಪೊಲೀಸರಿಂದ ರಾಜಾತಿಥ್ಯ, ದಿನವೂ ನಿಸರ್ಗ ಹೋಟೆಲ್ ಬಜಪೆ ಇಂದ ಬೀಫ್ ಊಟವನ್ನು ನೀಡುತ್ತಿದ್ದಾರೆ... ಜನರನ್ನು ರಕ್ಷಣೆ ಮಾಡಬೇಕಾದ ಪೊಲೀಸ್ ಇಲಾಖೆ ಅಪರಾಧಿಗಳೊಟ್ಟಿಗೆ ಸೇರಿಕೊಂಡು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ. ಇಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಇಲ್ಲಿ ಪೊಲೀಸ್ ನವರ ಮೇಲೆ ಇಟ್ಟಿರುವ ಭರವಸೆ ಸುಳ್ಳಾಗುತ್ತಿದೆ' ಎಂಬುದಾಗಿ ಪ್ರಚೋದನಕಾರಿ ಸಂದೇಶಗಳನ್ನು ಹರಿಯಬಿಟ್ಟಿದ್ದ ಬಗ್ಗೆ ಮೇ 08ರಂದು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರದ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೈಗೊಳ್ಳಲಾಗಿರುತ್ತದೆ.
ಸದ್ರಿ ಆರೋಪಿತನ ವಿರುದ್ದ ಈ ಹಿಂದೆ ಕೊಲೆ, ಕೊಲೆಯತ್ನ, ಹಲ್ಲೆ, ದರೋಡೆ ಸೇರಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ -3, ಕಾಪು ಪೊಲೀಸ್ ಠಾಣೆಯಲ್ಲಿ -1 ಪ್ರಕರಣಗಳು ದಾಖಲಾಗಿರುತ್ತದೆ.
ಪ್ರಕರಣದಲ್ಲಿ mr a titude ಎಂಬ Instagram ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಡುತ್ತಿದ್ದ ಆರೋಪಿತನನ್ನು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ದಸ್ತಗಿರಿ ಕ್ರಮ ಜರುಗಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
Mangaluru police have arrested a 23-year-old man for allegedly posting derogatory and provocative content against Bajpe police on Instagram. The accused, identified as Abhishek, a resident of Katipalla, was taken into custody by the City Crime Branch’s CEN police.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am