ಬ್ರೇಕಿಂಗ್ ನ್ಯೂಸ್
20-12-25 01:09 pm Mangalore Correspondent ಕರಾವಳಿ
ಉಳ್ಳಾಲ, ಡಿ.20 : ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣ ಬಾವಿಯಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದು, ಅನಾರೋಗ್ಯದಿಂದ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ನಿನ್ನೆ ಸಂಜೆ ಪ್ರಭಾಕರ್ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು. ಬಳಿಕ ಪತ್ನಿ ಮತ್ತು ಮಗನ ಜೊತೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಈ ವೇಳೆ ಪತ್ನಿ ಪ್ರಭಾಕರ್ ಅವರನ್ನ ಹುಡುಕಾಡಿದಾಗ ಅವರ ಶವ ಮನೆ ಆವರಣದ ಬಾವಿಯಲ್ಲಿ ಪತ್ತೆಯಾಗಿದೆ.
ಮೃತ ಪ್ರಭಾಕರ ಜೋಗಿಯವರು ನರ ದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಶುಕ್ರವಾರ ಬೆಳಗ್ಗಿನಿಂದಲೇ ಅವರು ಮಂಕಾಗಿದ್ದು ಆರೋಗ್ಯ ಸಮಸ್ಯೆಯಿಂದಲೇ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಪ್ರಭಾಕರ ಅವರು ಈ ಹಿಂದೆಯೂ ಒಮ್ಮೆ ಮನೆಯಿಂದ ನಾಪತ್ತೆಯಾಗಿದ್ದು ಬಳಿಕ ಮನೆಗೆ ಹಿಂದಿರುಗಿದ್ದರು. ಅವರು ಉಳ್ಳಾಲ ತಾಲೂಕಿನ ಹಲವು ಶಾಲೆಗಳಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ದೈಹಿಕ ಶಿಕ್ಷಕರ ಸಂಘಟನೆಗಳಲ್ಲಿಯೂ ಸಕ್ರಿಯರಾಗಿದ್ದರು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ.
In a tragic incident, Prabhakar Jogi (51), a physical education teacher at the Government School in Kallarakkodi, Naringana village, was found dead in the well of his house in Kondana, under the Kotekar town limits on Friday evening. Police suspect suicide due to health-related distress.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm