ಬ್ರೇಕಿಂಗ್ ನ್ಯೂಸ್
11-08-20 08:22 am Udupi Reporter ಕರಾವಳಿ
ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.
ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ ಪ್ರವಾಸ ಕೈಗೊಂಡಿದ್ದರು.

ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್ ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm