ಬ್ರೇಕಿಂಗ್ ನ್ಯೂಸ್
11-08-20 08:22 am Udupi Reporter ಕರಾವಳಿ
ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.
ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ ಪ್ರವಾಸ ಕೈಗೊಂಡಿದ್ದರು.

ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್ ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm