ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]


ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm