ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]


ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am