ಬ್ರೇಕಿಂಗ್ ನ್ಯೂಸ್
24-12-25 12:02 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮೂಲಕ ಬಹುಮತ ಪಡೆದಿದೆ.
ಬಜಪೆ ಪಟ್ಟಣ ಪಂಚಾಯತಿನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡಯಿತು.
ಚುನಾವಣೆ ವಿಜೇತರ ವಿವರ
ವಾರ್ಡ್ 1ರಲ್ಲಿ ಯಶೋಧ (ಬಿಜೆಪಿ), ವಾರ್ಡ್ 2ರಲ್ಲಿ ಪದ್ಮನಾಭ ಪೂಜಾರಿ (ಬಿಜೆಪಿ), ವಾರ್ಡ್ 3- ಜಾಕೋಬ್ ಪಿರೇರಾ (ಕಾಂಗ್ರೆಸ್ ), ವಾರ್ಡ್ 4 - ಸಿರಾಜ್ ಬಜಪೆ (ಪಕ್ಷೇತರ ), ವಾರ್ಡ್ 5- ಗುಲ್ಸನ್ ಕರೀಂ (ಎಸ್ ಡಿಪಿಐ ), ವಾರ್ಡ್ 6 - ವೀಣಾ ಡಿಸೋಜಾ (ಎಸ್ಡಿಪಿಐ ), ವಾರ್ಡ್ 7- ಆಯಿಷಾ ಬಜಪೆ (ಎಸ್ಡಿಪಿಐ ), ವಾರ್ಡ್ 8- ಲೋಕೇಶ್ ಪೂಜಾರಿ (ಬಿಜೆಪಿ), ವಾರ್ಡ್ 9 - ರಿತೇಶ್ ಶೆಟ್ಟಿ (ಬಿಜೆಪಿ), ವಾರ್ಡ್ 10 - ಶರ್ಮಿಳಾ ಶೆಟ್ಟಿ (ಬಿಜೆಪಿ ), ವಾರ್ಡ್ 11- ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ ), ವಾರ್ಡ್ 12 - ಕಿರಣ್ (ಕಾಂಗ್ರೆಸ್), ವಾರ್ಡ್ 13 - ಸುಪ್ರೀತಾ ಶೆಟ್ಟಿ (ಬಿಜೆಪಿ), ವಾರ್ಡ್ 14- ಹಾಜಿರಾ ಫರ್ಜಾನಾ (ಕಾಂಗ್ರೆಸ್ ), ವಾರ್ಡ್ 15 - ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ ), ವಾರ್ಡ್ 16 - ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ ), ವಾರ್ಡ್ 17 - ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ), ವಾರ್ಡ್ 18- ರಕ್ಷಿತಾ ಶರತ್ (ಬಿಜೆಪಿ), ವಾರ್ಡ್ 19- ಜಯಂತ್ ಪೂಜಾರಿ (ಬಿಜೆಪಿ ) ಜಯ ಸಾಧಿಸಿದ್ದಾರೆ.
ಡಿ.21ರಂದು ಬಜಪೆ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಎಸ್ಡಿಪಿಐ ಅಭ್ಯರ್ಥಿ ಹಾಕಿದ್ದರಿಂದ ಕಾಂಗ್ರೆಸ್ ಓಟ್ ಕಸಿದಿದ್ದು ಬಿಜೆಪಿಗೆ ಪರೋಕ್ಷ ಲಾಭವಾಗಿದೆ.
The Bharatiya Janata Party (BJP) has achieved a decisive victory in the Bajpe Town Panchayat elections, securing a clear majority and outperforming both the Congress and SDPI in a closely watched contest.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm