ಬ್ರೇಕಿಂಗ್ ನ್ಯೂಸ್
24-12-25 12:02 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮೂಲಕ ಬಹುಮತ ಪಡೆದಿದೆ.
ಬಜಪೆ ಪಟ್ಟಣ ಪಂಚಾಯತಿನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡಯಿತು.
ಚುನಾವಣೆ ವಿಜೇತರ ವಿವರ
ವಾರ್ಡ್ 1ರಲ್ಲಿ ಯಶೋಧ (ಬಿಜೆಪಿ), ವಾರ್ಡ್ 2ರಲ್ಲಿ ಪದ್ಮನಾಭ ಪೂಜಾರಿ (ಬಿಜೆಪಿ), ವಾರ್ಡ್ 3- ಜಾಕೋಬ್ ಪಿರೇರಾ (ಕಾಂಗ್ರೆಸ್ ), ವಾರ್ಡ್ 4 - ಸಿರಾಜ್ ಬಜಪೆ (ಪಕ್ಷೇತರ ), ವಾರ್ಡ್ 5- ಗುಲ್ಸನ್ ಕರೀಂ (ಎಸ್ ಡಿಪಿಐ ), ವಾರ್ಡ್ 6 - ವೀಣಾ ಡಿಸೋಜಾ (ಎಸ್ಡಿಪಿಐ ), ವಾರ್ಡ್ 7- ಆಯಿಷಾ ಬಜಪೆ (ಎಸ್ಡಿಪಿಐ ), ವಾರ್ಡ್ 8- ಲೋಕೇಶ್ ಪೂಜಾರಿ (ಬಿಜೆಪಿ), ವಾರ್ಡ್ 9 - ರಿತೇಶ್ ಶೆಟ್ಟಿ (ಬಿಜೆಪಿ), ವಾರ್ಡ್ 10 - ಶರ್ಮಿಳಾ ಶೆಟ್ಟಿ (ಬಿಜೆಪಿ ), ವಾರ್ಡ್ 11- ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ ), ವಾರ್ಡ್ 12 - ಕಿರಣ್ (ಕಾಂಗ್ರೆಸ್), ವಾರ್ಡ್ 13 - ಸುಪ್ರೀತಾ ಶೆಟ್ಟಿ (ಬಿಜೆಪಿ), ವಾರ್ಡ್ 14- ಹಾಜಿರಾ ಫರ್ಜಾನಾ (ಕಾಂಗ್ರೆಸ್ ), ವಾರ್ಡ್ 15 - ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ ), ವಾರ್ಡ್ 16 - ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ ), ವಾರ್ಡ್ 17 - ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ), ವಾರ್ಡ್ 18- ರಕ್ಷಿತಾ ಶರತ್ (ಬಿಜೆಪಿ), ವಾರ್ಡ್ 19- ಜಯಂತ್ ಪೂಜಾರಿ (ಬಿಜೆಪಿ ) ಜಯ ಸಾಧಿಸಿದ್ದಾರೆ.
ಡಿ.21ರಂದು ಬಜಪೆ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಎಸ್ಡಿಪಿಐ ಅಭ್ಯರ್ಥಿ ಹಾಕಿದ್ದರಿಂದ ಕಾಂಗ್ರೆಸ್ ಓಟ್ ಕಸಿದಿದ್ದು ಬಿಜೆಪಿಗೆ ಪರೋಕ್ಷ ಲಾಭವಾಗಿದೆ.
The Bharatiya Janata Party (BJP) has achieved a decisive victory in the Bajpe Town Panchayat elections, securing a clear majority and outperforming both the Congress and SDPI in a closely watched contest.
18-06-26 07:15 pm
HK News Staffer
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm