ಬ್ರೇಕಿಂಗ್ ನ್ಯೂಸ್
24-12-25 12:02 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮೂಲಕ ಬಹುಮತ ಪಡೆದಿದೆ.
ಬಜಪೆ ಪಟ್ಟಣ ಪಂಚಾಯತಿನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡಯಿತು.
ಚುನಾವಣೆ ವಿಜೇತರ ವಿವರ
ವಾರ್ಡ್ 1ರಲ್ಲಿ ಯಶೋಧ (ಬಿಜೆಪಿ), ವಾರ್ಡ್ 2ರಲ್ಲಿ ಪದ್ಮನಾಭ ಪೂಜಾರಿ (ಬಿಜೆಪಿ), ವಾರ್ಡ್ 3- ಜಾಕೋಬ್ ಪಿರೇರಾ (ಕಾಂಗ್ರೆಸ್ ), ವಾರ್ಡ್ 4 - ಸಿರಾಜ್ ಬಜಪೆ (ಪಕ್ಷೇತರ ), ವಾರ್ಡ್ 5- ಗುಲ್ಸನ್ ಕರೀಂ (ಎಸ್ ಡಿಪಿಐ ), ವಾರ್ಡ್ 6 - ವೀಣಾ ಡಿಸೋಜಾ (ಎಸ್ಡಿಪಿಐ ), ವಾರ್ಡ್ 7- ಆಯಿಷಾ ಬಜಪೆ (ಎಸ್ಡಿಪಿಐ ), ವಾರ್ಡ್ 8- ಲೋಕೇಶ್ ಪೂಜಾರಿ (ಬಿಜೆಪಿ), ವಾರ್ಡ್ 9 - ರಿತೇಶ್ ಶೆಟ್ಟಿ (ಬಿಜೆಪಿ), ವಾರ್ಡ್ 10 - ಶರ್ಮಿಳಾ ಶೆಟ್ಟಿ (ಬಿಜೆಪಿ ), ವಾರ್ಡ್ 11- ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ ), ವಾರ್ಡ್ 12 - ಕಿರಣ್ (ಕಾಂಗ್ರೆಸ್), ವಾರ್ಡ್ 13 - ಸುಪ್ರೀತಾ ಶೆಟ್ಟಿ (ಬಿಜೆಪಿ), ವಾರ್ಡ್ 14- ಹಾಜಿರಾ ಫರ್ಜಾನಾ (ಕಾಂಗ್ರೆಸ್ ), ವಾರ್ಡ್ 15 - ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ ), ವಾರ್ಡ್ 16 - ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ ), ವಾರ್ಡ್ 17 - ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ), ವಾರ್ಡ್ 18- ರಕ್ಷಿತಾ ಶರತ್ (ಬಿಜೆಪಿ), ವಾರ್ಡ್ 19- ಜಯಂತ್ ಪೂಜಾರಿ (ಬಿಜೆಪಿ ) ಜಯ ಸಾಧಿಸಿದ್ದಾರೆ.
ಡಿ.21ರಂದು ಬಜಪೆ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಎಸ್ಡಿಪಿಐ ಅಭ್ಯರ್ಥಿ ಹಾಕಿದ್ದರಿಂದ ಕಾಂಗ್ರೆಸ್ ಓಟ್ ಕಸಿದಿದ್ದು ಬಿಜೆಪಿಗೆ ಪರೋಕ್ಷ ಲಾಭವಾಗಿದೆ.
The Bharatiya Janata Party (BJP) has achieved a decisive victory in the Bajpe Town Panchayat elections, securing a clear majority and outperforming both the Congress and SDPI in a closely watched contest.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am