ಬ್ರೇಕಿಂಗ್ ನ್ಯೂಸ್
30-12-20 04:26 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.30: ಇಲ್ಲಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಭಾಗದಲ್ಲಿ ಎಸ್ ಡಿಪಿಐ ಕಾರ್ಯಕರ್ತರ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕೇಳಿಬಂದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ ಡಿಎಂ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಘಟನೆ ನಡೆದಿದ್ದು ಎಸ್ ಡಿಪಿಐ ಕಾರ್ಯಕರ್ತರು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಬಾವುಟ ಬೀಸುತ್ತಾ ವಿಜಯೋತ್ಸವ ಆಚರಿಸಿದ್ದಾರೆ. ಈ ವೇಳೆ, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ಅದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ಜಿಲ್ಲೆಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.


ಘೋಷಣೆ ವಿರುದ್ಧ ಪ್ರಕರಣ ದಾಖಲು ; ಎಸ್ಪಿ
ವಿಡಿಯೋ ವೈರಲ್ ಆದ ಬಗ್ಗೆ ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದ್ದು ಆರಂಭದ ಮೂರು ಸೆಕೆಂಡ್ ಬಳಿಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕಂಡುಬಂದಿರುತ್ತದೆ. ಪೊಲೀಸರು ವಿಡಿಯೋವನ್ನು ಪರಿಶೀಲಿಸುತ್ತಿದ್ದು ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಈ ಕುರಿತ ಇನ್ನಷ್ಟು ವಿಡಿಯೋಗಳಿದ್ದರೆ ಪೊಲೀಸ್ ಕಂಟ್ರೋಲ್ ರೂಂ ನಂಬರಿ (9480805300)ಗೆ ಕಳುಹಿಸುವಂತೆ ಮನವಿ ಮಾಡಿದ್ದಾರೆ.
Video:
A video of raising pro-Pakistan slogan outside the gram panchayat election vote-counting centre by SDPI in Ujre, Mangalore, is going viral on social media.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm