ಬ್ರೇಕಿಂಗ್ ನ್ಯೂಸ್
28-12-25 09:12 pm Mangalore Correspondent ಕರಾವಳಿ
ಉಳ್ಳಾಲ, ಡಿ.28 : ಉಳ್ಳಾಲ ಠಾಣೆ ವ್ಯಾಪ್ತಿಯ ಚೀರುಂಭ ಭಗವತಿ ಕ್ಷೇತ್ರದ ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನ ಕಳವುಗೈದ ಖದೀಮನನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದು, ಕಳವಾದ ಆಟೋ ರಿಕ್ಷಾವನ್ನ ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಅಕ್ಕರೆಕೆರೆ, ಪಟೇಲ್ ಕಂಪೌಂಡ್ ನಿವಾಸಿ ಮಹಮ್ಮದ್ ಶಾಝಿಲ್ (29) ಬಂಧಿತ ಆರೋಪಿಯಾಗಿದ್ದಾನೆ.
ಉಳ್ಳಾಲ ಚೀರುಂಭ ಭಗವತಿ ರಸ್ತೆಯ ನಿವಾಸಿ ನರೇಂದ್ರ ಕುಮಾರ್ ಎಂಬವರು ತಮ್ಮ ಮನೆಯ ಕಂಪೌಂಡಿನ ಹೊರಗಿನ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬಜಾಜ್ ಕಂಪನಿಯ ಆಟೋ ರಿಕ್ಷಾ ಕಳೆದ ಡಿ.13 ರ ರಾತ್ರಿ ಕಳವಾಗಿತ್ತು. ಅಂದಾಜು 1,92,000 ಬೆಲೆಯ ರಿಕ್ಷಾ ಮತ್ತು ಅದರಲ್ಲಿದ್ದ ಅಮೂಲ್ಯ ದಾಖಲೆಗಳೂ ಕಳವಾಗಿರುವ ಬಗ್ಗೆ ನರೇಂದ್ರ ಕುಮಾರ್ ಡಿ.19 ರಂದು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಕಲ್ಲಾಪು ಪಟ್ಲ ಎಂಬಲ್ಲಿ ಆರೋಪಿ ಶಾಝಿಲ್ ನನ್ನು ಬಂಧಿಸಿದ್ದು, ಕಳವುಗೈದ ಆಟೋ ರಿಕ್ಷಾವನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತ ಶಾಝಿಲ್ ಉಳ್ಳಾಲ ಠಾಣೆಯಲ್ಲಿ ಹಳೆಯ ಪ್ರಕರಣದ ಆರೋಪಿಯಾಗಿದ್ದಾನೆ.
Ullal Police have arrested a man involved in stealing an auto rickshaw that was parked outside a house in Chembugudde Bhagavathi Kshetra Road. The accused, Mohammed Shazil (29) from Akkarekare–Patel Compound, was caught at Kallapu Patla, and the stolen Bajaj auto rickshaw worth ₹1,92,000—along with important documents—was recovered.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm