ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm