ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm