ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
29-12-25 07:24 pm
Bangalore Correspondent
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 08:47 pm
Mangalore Correspondent
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm