ಬ್ರೇಕಿಂಗ್ ನ್ಯೂಸ್
29-12-25 11:03 pm Mangalore Correspondent ಕರಾವಳಿ
ಮಂಗಳೂರು, ಡಿ.29 : ಯುವತಿಯನ್ನು ಪ್ರೀತಿಸಿ ಮಗು ಕರುಣಿಸಿದ ಪ್ರಕರಣದಲ್ಲಿ ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಲಾಗಿದೆ. ಪ್ರಕರಣ ಸಂಬಂಧಿಸಿ ನಾವು ಹಲವು ಬಾರಿ ಅವರ ಜೊತೆಗೆ ಮಾತುಕತೆ ನಡೆಸಿದ್ದೇವೆ. ಈ ಬಗ್ಗೆ ನೋಟೀಸ್ ಕೊಟ್ಟು ಪಕ್ಷದಿಂದ ತೆಗೆದು ಹಾಕಲಾಗಿದೆ. ಹಾಗಾಗಿ ಯುವತಿಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎನ್ನುವ ಆಗ್ರಹಕ್ಕೆ ಬಿಜೆಪಿ ಬೆಂಬಲ ಇದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ, ಯುವತಿಯ ವಿಚಾರದಲ್ಲಿ ನಾವೆಲ್ಲ ಸೇರಿ ಜಗನ್ನಿವಾಸ ರಾವ್ ಬಳಿ ಮಾತನಾಡಿದ್ದೇವೆ. ಅದರಲ್ಲಿ ಯುವತಿಗೆ ನ್ಯಾಯ ಸಿಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.
ಬಜ್ಪೆ ಪಟ್ಟಣ ಪಂಚಾಯತ್ ಮತ್ತು ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಕ್ಕಿರುವುದು ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಜನರು ಇಟ್ಟುಕೊಂಡಿರುವ ಭಾವನೆಯನ್ನು ತೋರಿಸಿದೆ. ಜನವಿರೋಧಿ ನಡೆಗೆ ಜನರು ಉತ್ತರ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಸಿಗದೆ ಜನಸಾಮಾನ್ಯರು ಪರಿತಪಿಸುವಂತಾಗಿದ್ದು, ಅವರು ಈ ಚುನಾವಣೆಯಲ್ಲಿ ಉತ್ತರ ನೀಡಿದ್ದಾರೆ ಎಂದರು. ಸುದ್ದಿಗೋಷ್ಟಿಯಲ್ಲಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ಪದ್ಮಪ್ರಸಾದ್ ಹೆಗ್ಡೆ, ಅರುಣ್ ಶೇಟ್ ಮತ್ತಿತರರಿದ್ದರು.
In the case where a young woman gave birth after an alleged relationship, the BJP has expelled Puttur leader Jaganivasa Rao from the party. BJP district president Satish Kumpala confirmed that several rounds of discussions were held with him before issuing a notice and removing him from the party.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm