ಬ್ರೇಕಿಂಗ್ ನ್ಯೂಸ್
30-12-25 10:43 pm Mangalore Correspondent ಕರಾವಳಿ
ಮಂಗಳೂರು, ಡಿ.30 : 2026ರ ಹೊಸ ವರ್ಷಾಚರಣೆ ನಡೆಸುವುದರ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ ವತಿಯಿಂದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಅನುಮತಿ ಪಡೆಯದೇ ಸಾರ್ವಜನಿಕವಾಗಿ ಯಾವುದೇ ಆಚರಣೆಗಳನ್ನು ಮಾಡಲು ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು/ಕಿರುಕುಳ ಆಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಸೂಚಿಸಲಾಗಿದೆ.
ಸಂಭ್ರಮಾಚರಣೆ ಹೆಸರಿನಲ್ಲಿ ಅತೀ ವೇಗದ ವಾಹನ ಚಾಲನೆ, ವೀಲಿಂಗ್ ನಡೆಸುವುದು, ಅಸಭ್ಯ ವರ್ತನೆಯಂತಹ ಸಾರ್ವಜನಿಕ ಕಿರುಕುಳದ ಪ್ರಕರಣಗಳನ್ನು ಗಂಭೀರ ಪರಿಗಣಿಸಲಾಗುವುದು.
ಮಂಗಳೂರು ನಗರದಾದ್ಯಂತ ಬಂದೋಬಸ್ತ್ ಕರ್ತವ್ಯದ ಬಗ್ಗೆ ಪಿಸಿಆರ್ ವಾಹನಗಳು, ಹೈವೇ ಪೆಟ್ರೋಲ್ ವಾಹನಗಳು, ಪಿಕೆಟಿಂಗ್ ಪಾಯಿಂಟ್, ಚೆಕ್ ಪೋಸ್ಟ್ ಮತ್ತು ರೌಂಡ್ಸ್ ಕರ್ತವ್ಯಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿಯಾಗಿ ಸೂಕ್ಷ್ಮ ಸ್ಥಳಗಳಲ್ಲಿ ಕೆ.ಎಸ್.ಆರ್.ಪಿ. ತುಕಡಿಗಳು, ಎಫ್.ಎ.ಎಫ್ ತುಕಡಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕರು ಯಾವುದೇ ದೂರುಗಳಿಗೆ 112 ಸಂಖ್ಯೆಗೆ ಕರೆ ಮಾಡುವುದು. 112 ಸಂಖ್ಯೆ ಕರೆಗೆ ಲಭ್ಯವಾಗದೇ ಇದ್ದಲ್ಲಿ ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 0824-2220800 ಅಥವಾ 9480802321 ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangaluru Police Commissioner Sudheer Reddy has announced that organizers and the public must strictly follow the guidelines issued for New Year 2026 celebrations. No public events will be allowed without prior police permission. Strict action will be taken against rash driving, wheeling, public nuisance, or indecent behavior.
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm