ಬ್ರೇಕಿಂಗ್ ನ್ಯೂಸ್
30-12-20 08:09 pm Mangaluru Correspondent ಕರಾವಳಿ
ಬಂಟ್ವಾಳ, ಡಿ.30: ತಾಲೂಕಿನ ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ನೆಟ್ಲದಲ್ಲಿ ನಡೆದಿದೆ.
ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ, ಬಿಜೆಪಿ ಬೆಂಬಲಿತ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯ ನೆಟ್ಲದಲ್ಲಿ ವಿಜಯೋತ್ಸವ ಆಚರಣೆ ನಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿದ್ದು ಡೋರ್ ಓಪನ್ ಆಗಿ ನರೇಶ್ ಹೊರಕ್ಕೆ ಬಿದ್ದಿದ್ದಾನೆ. ಅಲ್ಲದೆ, ಜೀಪ್ ಆ ಭಾಗದಿಂದ ಪಲ್ಟಿಯಾಗಿದ್ದು ಆತನ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ನರೇಶ್ ಕದ್ರಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದ್ದು ಚುನಾವಣೆ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದ. ದೀಪಕ್ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a vehicle overturned at a celebration rally in Golthamajalu area of Bantwal taluk on Wednesday, December 30. The deceased person has been identified as 30-year-old Netla resident Naresh.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm