ಬ್ರೇಕಿಂಗ್ ನ್ಯೂಸ್
30-12-20 08:16 pm Mangaluru Correspondent ಕರಾವಳಿ
ಮಂಗಳೂರು, ಡಿ.30: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅಪರಿಚಿತ ಪುರುಷ ಮೃತದೇಹ ಪತ್ತೆಯಾಗಿದೆ.
ನೇತ್ರಾವತಿ ಸೇತುವೆಯಿಂದ ಸ್ವಲ್ಪ ಮುಂದೆ ಆಡಂಕುದ್ರು ಬಳಿ ಕೆಸರಿನ ದಂಡೆಯಲ್ಲಿ ಶವ ಪತ್ತೆಯಾಗಿದ್ದು ಸುಮಾರು 55 ವರ್ಷ ಪ್ರಾಯದ ಗಂಡಸಿನ ಶವ ಎಂದು ಗುರುತಿಸಲಾಗಿದೆ. ಬರ್ಮುಡಾ ಚಡ್ಡಿ ಹಾಕಿದ್ದು ಸ್ಥಳೀಯ ವ್ಯಕ್ತಿ ಆಗಿರಬೇಕೆಂಬ ಅನುಮಾನ ಇದೆ. ಶವ ಕೊಳೆತು ಹೋಗಿದ್ದು ಮೂರು ದಿನದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಬಗ್ಗೆ ಪೊಲೀಸರು ಅನುಮಾನಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿದ್ದೇ , ಕೊಲೆಯಾಗಿರಬಹುದೇ ಅಥವಾ ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿದ್ದೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ. ಶವ ಪತ್ತೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A decomposed body of a man was found in Netravati, Mangalore. Kankanady town police have registered a case.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm